September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಶ್ಮಿ ಕನ್ಸ್ಟ್ರಕ್ಷನ್ ಮಾಲಕ ಡಿ. ಆ‌ರ್. ರಾಜು ಪೂಜಾರಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ, ಕಾಂಗ್ರೆಸ್‌ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಹಾಗೂ ಬೆಳ್ತಂಗಡಿ ರಶ್ಮಿ ಕನ್ಸ್ಟ್ರಕ್ಷನ್ ಮಾಲೀಕ ಡಿ. ಆ‌ರ್. ರಾಜು ಪೂಜಾರಿ (64) ಹೃದಯಾಘಾತದಿಂದ ನ.17 ರಂದು ರಾತ್ರಿ ನಿಧನರಾಗಿದ್ದಾರೆ.

ರಾಜಕೀಯ ಕ್ಷೇತ್ರ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದ ಅವರ ಸಾಧನೆ ಅಪಾರವಾದುದು.

ಮೃತರು ಅಳಿಯ ರಾಜಾರಾಮ್ ಏಜೆನ್ಸಿಯ ಮಾಲಕ ರಾಘ್ನೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ಆ. 1: ಧರ್ಮಸ್ಥಳದಲ್ಲಿ “ಜ್ಞಾನ ಚಂದನ” ಮತ್ತ”ಜ್ಞಾನ ನಂದನ” ಕೃತಿಗಳ ಬಿಡುಗಡೆ ಹಾಗೂ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ರೂ. 164.75 ಕೋಟಿ ವ್ಯವಹಾರ, ರೂ.72.70 ಲಕ್ಷ ನಿವ್ವಳ ಲಾಭ, ಶೇ.16 ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

Suddi Udaya
error: Content is protected !!