April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

ಬೆಳ್ತಂಗಡಿ : ಖ್ಯಾತ ವಕೀಲ ಬೆಂಗಳೂರಿನ ನಾರಾಯಣ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನ.18 ರಂದು ಬೆಳಗ್ಗೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಮುತ್ತಪ್ಪ ರೈ ಮೃತಪಟ್ಟ ಬಳಿಕ ಎರಡನೇ ಪತ್ನಿ ಮತ್ತು ಮಕ್ಕಳ ವಿರುದ್ಧ ಆಸ್ತಿ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು‌. ವರ್ಷಗಳ ಬಳಿಕ ವಕೀಲ ನಾರಾಯಣ ಸ್ವಾಮಿ ಮಧ್ಯಸ್ಥಿಕೆ ನಡೆಸಿ ಎರಡನೇ ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ಆಸ್ತಿ ವಿಚಾರದಲ್ಲಿ ಎರಡನೇ ಪತ್ನಿಗೆ ಸುಮಾರು 100 ಕೋಟಿ ರೂಪಾಯಿ ಪಾಲು ಮಾಡಿಸಿ ಕೋರ್ಟ್ ಪ್ರಕರಣ ರಾಜಿಯಲ್ಲಿ ಮುಗಿಸಿದ್ದರು. ಈ ಬಳಿಕ ನಾರಾಯಣ ಸ್ವಾಮಿ ಮತ್ತಿತರರು ಧರ್ಮಸ್ಥಳ , ಕುಕ್ಕೆ ಸುಬ್ರಮಣ್ಯ, ಸೌತಡ್ಕ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.

ದರ್ಶನ ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಖ್ಯಾತ ವಕೀಲ ನಾರಾಯಣ್ ಸ್ವಾಮಿ ಜೊತೆಯಲ್ಲಿ ಶಿವಣ್ಣ , ಶೇಷ ಕುಮಾರ್, ನಿರಂಜನ್, ಮಂಜುನಾಥ್ ಹಾಗೂ ಚಾಲಕ ಯಾಶೀನ್ ಭಾಗಿಯಾಗಿದ್ದರು.

Related posts

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!