27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

ಉರುವಾಲು : ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘ ಶಿವಾಜಿ ನಗರ ಉರುವಾಲು ಪದವು ಇದರ ವಾರ್ಷಿಕ ಮಹಾಸಭೆಯು ಸೀತಾರಾಮ ನಾಯ್ಕ ಅರ್ಬೀ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಪದವು ಇಲ್ಲಿ ನಡೆಯಿತು.

ವೇದಿಕೆಯಲ್ಲಿ ರಾಘವ ನಾಯ್ಕ ಜಲದುರ್ಗ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮರಾಟಿ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಹಾಗೂ ಉರುವಾಲು, ಇಳಂತಿಲ ಮತ್ತು ಮೊಗ್ರು ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಉಮೇಶ್ ನಾಯ್ಕ ಎಂಜಿರಪಳಿಕೆ ವರದಿ ವಾಚಿಸಿದರು. ಪ್ರದೀಪ್ ನಾಯ್ಕ ಕರಾಯ ಇವರು ಪ್ರಾರ್ಥನೆ ಮಾಡಿದರು. ಚಿದಾನಂದ ನಾಯ್ಕ ಕುಪ್ಪೆಟ್ಟಿ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಕೃಷ್ಣಪ್ಪ ನಾಯ್ಕ ಕಲ್ಲಂಡ ಇವರು ಸ್ವಾಗತಿಸಿ ರಮೇಶ ನಾಯ್ಕ ಕೊರಿಂಜ ಧನ್ಯವಾದ ಸಮರ್ಪಿಸಿದರು.

Related posts

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕವಿ ಸಮ್ಮಿಲನ

Suddi Udaya

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!