24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

ಉರುವಾಲು : ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘ ಶಿವಾಜಿ ನಗರ ಉರುವಾಲು ಪದವು ಇದರ ವಾರ್ಷಿಕ ಮಹಾಸಭೆಯು ಸೀತಾರಾಮ ನಾಯ್ಕ ಅರ್ಬೀ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಪದವು ಇಲ್ಲಿ ನಡೆಯಿತು.

ವೇದಿಕೆಯಲ್ಲಿ ರಾಘವ ನಾಯ್ಕ ಜಲದುರ್ಗ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮರಾಟಿ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಹಾಗೂ ಉರುವಾಲು, ಇಳಂತಿಲ ಮತ್ತು ಮೊಗ್ರು ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಉಮೇಶ್ ನಾಯ್ಕ ಎಂಜಿರಪಳಿಕೆ ವರದಿ ವಾಚಿಸಿದರು. ಪ್ರದೀಪ್ ನಾಯ್ಕ ಕರಾಯ ಇವರು ಪ್ರಾರ್ಥನೆ ಮಾಡಿದರು. ಚಿದಾನಂದ ನಾಯ್ಕ ಕುಪ್ಪೆಟ್ಟಿ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಕೃಷ್ಣಪ್ಪ ನಾಯ್ಕ ಕಲ್ಲಂಡ ಇವರು ಸ್ವಾಗತಿಸಿ ರಮೇಶ ನಾಯ್ಕ ಕೊರಿಂಜ ಧನ್ಯವಾದ ಸಮರ್ಪಿಸಿದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya
error: Content is protected !!