April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

ಮಡಂತ್ಯಾರು : ಒಡಿಯೂರು ಕ್ಷೇತ್ರದಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ ಸಮಾರಂಭ ನ.18ರಂದು ಮಡಂತ್ಯಾರು ಆಲ್ಫಾ ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯಲ್ಲಿ ನಡೆಯಿತು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಶಾಖೆಯನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.


ಸಹಕಾರಿ ಗೌರವ ಮಾರ್ಗದರ್ಶಕರಾದ ಸಾಧ್ಯ ಶ್ರೀ ಮಾತಾನಂದಮಯೀ ದಿವ್ಯ ಸಾನ್ನಿಧ್ಯ ವಹಿಸಿದರು.
ಮುಖ್ಯ ಅತಿಥಿಗಳಾಗಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ ಧರ್ಮಗುರು ಫಾ। ಸ್ಪ್ಯಾನಿ ಗೋವೆಸ್, ಶಾಸಕ ಹರೀಶ್ ಪೂಂಜ, ಗುರುವಾಯನಕೆರೆ ಬಂಟರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಪಿಲಾತಬೆಟ್ಟು, ವ್ಯ.ಸೇ.ಸ.ಸಂಘದ ಮಾಜಿ ಅಧ್ಯಕ್ಷ ಯು.ಚಂದ್ರಶೇಖರ ಭಟ್, ವೇ। ಮೂ| ಚಂದ್ರಶೇಖರ ಉಪಾಧ್ಯಾಯ,ಶಶಿಧರ್ ಶೆಟ್ಟಿ ಬರೋಡ,ದಂತ ವೈದ್ಯ ಡಾ| ವಿಶು ಕುಮಾರ್ ಶೆಟ್ಟಿ ಬಿ.,ರತ್ನಾಕರ ಶೆಟ್ಟಿ ಮುಡಯೂರು,ಪಂ.ಅಧ್ಯಕ್ಷರಾದ ರೂಪಾ, ಕಟ್ಟಡ ಮಾಲೀಕರಾದ ಲಾವ್ಯ ಮೀನ, ನವೀನ್ ಭಾರತೀ ಜಿ.ಭಟ್, ಗುರುಪ್ರಸಾದ್ ಬಂಗೇರ, ವಿಜಯ ಬಿ.ಎಸ್, ಮಾತೇಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.


ಸಹಕಾರ ರತ್ನ, ಸಂಘದ ಅಧ್ಯಕ್ಷ ಲ|ಎ.ಸುರೇಶ್ ರೈ.ಪ್ರಸ್ತಾವನೆ ಮಾಡಿ, ಸ್ವಾಗತಿಸಿದರು.

Related posts

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!