September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

ಮಡಂತ್ಯಾರು : ಒಡಿಯೂರು ಕ್ಷೇತ್ರದಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ ಸಮಾರಂಭ ನ.18ರಂದು ಮಡಂತ್ಯಾರು ಆಲ್ಫಾ ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯಲ್ಲಿ ನಡೆಯಿತು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಶಾಖೆಯನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.


ಸಹಕಾರಿ ಗೌರವ ಮಾರ್ಗದರ್ಶಕರಾದ ಸಾಧ್ಯ ಶ್ರೀ ಮಾತಾನಂದಮಯೀ ದಿವ್ಯ ಸಾನ್ನಿಧ್ಯ ವಹಿಸಿದರು.
ಮುಖ್ಯ ಅತಿಥಿಗಳಾಗಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ ಧರ್ಮಗುರು ಫಾ। ಸ್ಪ್ಯಾನಿ ಗೋವೆಸ್, ಶಾಸಕ ಹರೀಶ್ ಪೂಂಜ, ಗುರುವಾಯನಕೆರೆ ಬಂಟರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಪಿಲಾತಬೆಟ್ಟು, ವ್ಯ.ಸೇ.ಸ.ಸಂಘದ ಮಾಜಿ ಅಧ್ಯಕ್ಷ ಯು.ಚಂದ್ರಶೇಖರ ಭಟ್, ವೇ। ಮೂ| ಚಂದ್ರಶೇಖರ ಉಪಾಧ್ಯಾಯ,ಶಶಿಧರ್ ಶೆಟ್ಟಿ ಬರೋಡ,ದಂತ ವೈದ್ಯ ಡಾ| ವಿಶು ಕುಮಾರ್ ಶೆಟ್ಟಿ ಬಿ.,ರತ್ನಾಕರ ಶೆಟ್ಟಿ ಮುಡಯೂರು,ಪಂ.ಅಧ್ಯಕ್ಷರಾದ ರೂಪಾ, ಕಟ್ಟಡ ಮಾಲೀಕರಾದ ಲಾವ್ಯ ಮೀನ, ನವೀನ್ ಭಾರತೀ ಜಿ.ಭಟ್, ಗುರುಪ್ರಸಾದ್ ಬಂಗೇರ, ವಿಜಯ ಬಿ.ಎಸ್, ಮಾತೇಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.


ಸಹಕಾರ ರತ್ನ, ಸಂಘದ ಅಧ್ಯಕ್ಷ ಲ|ಎ.ಸುರೇಶ್ ರೈ.ಪ್ರಸ್ತಾವನೆ ಮಾಡಿ, ಸ್ವಾಗತಿಸಿದರು.

Related posts

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು

Suddi Udaya

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

Suddi Udaya
error: Content is protected !!