22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

ಮಡಂತ್ಯಾರು : ಒಡಿಯೂರು ಕ್ಷೇತ್ರದಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ ಸಮಾರಂಭ ನ.18ರಂದು ಮಡಂತ್ಯಾರು ಆಲ್ಫಾ ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯಲ್ಲಿ ನಡೆಯಿತು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಶಾಖೆಯನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು.


ಸಹಕಾರಿ ಗೌರವ ಮಾರ್ಗದರ್ಶಕರಾದ ಸಾಧ್ಯ ಶ್ರೀ ಮಾತಾನಂದಮಯೀ ದಿವ್ಯ ಸಾನ್ನಿಧ್ಯ ವಹಿಸಿದರು.
ಮುಖ್ಯ ಅತಿಥಿಗಳಾಗಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ ಧರ್ಮಗುರು ಫಾ। ಸ್ಪ್ಯಾನಿ ಗೋವೆಸ್, ಶಾಸಕ ಹರೀಶ್ ಪೂಂಜ, ಗುರುವಾಯನಕೆರೆ ಬಂಟರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಪಿಲಾತಬೆಟ್ಟು, ವ್ಯ.ಸೇ.ಸ.ಸಂಘದ ಮಾಜಿ ಅಧ್ಯಕ್ಷ ಯು.ಚಂದ್ರಶೇಖರ ಭಟ್, ವೇ। ಮೂ| ಚಂದ್ರಶೇಖರ ಉಪಾಧ್ಯಾಯ,ಶಶಿಧರ್ ಶೆಟ್ಟಿ ಬರೋಡ,ದಂತ ವೈದ್ಯ ಡಾ| ವಿಶು ಕುಮಾರ್ ಶೆಟ್ಟಿ ಬಿ.,ರತ್ನಾಕರ ಶೆಟ್ಟಿ ಮುಡಯೂರು,ಪಂ.ಅಧ್ಯಕ್ಷರಾದ ರೂಪಾ, ಕಟ್ಟಡ ಮಾಲೀಕರಾದ ಲಾವ್ಯ ಮೀನ, ನವೀನ್ ಭಾರತೀ ಜಿ.ಭಟ್, ಗುರುಪ್ರಸಾದ್ ಬಂಗೇರ, ವಿಜಯ ಬಿ.ಎಸ್, ಮಾತೇಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.


ಸಹಕಾರ ರತ್ನ, ಸಂಘದ ಅಧ್ಯಕ್ಷ ಲ|ಎ.ಸುರೇಶ್ ರೈ.ಪ್ರಸ್ತಾವನೆ ಮಾಡಿ, ಸ್ವಾಗತಿಸಿದರು.

Related posts

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

Suddi Udaya

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

Suddi Udaya

ಕೇರಳ ಹೊಟೇಲ್ ಮಾಲಕನ ಹತ್ಯೆ ಪ್ರಕರಣ: ಹೊಟೇಲ್ ಕೆಲಸಗಾರ ಬೆಳ್ತಂಗಡಿಯ ಯುವಕ ಬಂಧನ

Suddi Udaya

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya
error: Content is protected !!