23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

ಕಲ್ಮಂಜ ಗ್ರಾಮದ ಸಿದ್ದಬೈಲು ಪರಾರಿ ಅಂಗನವಾಡಿ ಕೇಂದ್ರದಲ್ಲಿ ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆಯನ್ನು ನ.16 ರಂದು ನಡೆಸಲಾಯಿತು.

ಸಭೆಯಲ್ಲಿ ವಾರ್ಷಿಕ ವರದಿಯನ್ನು ಶ್ವೇತಾ ರವರು ಓದಿದರು. ಎಲ್ಲಾಗುಂಪುಗಳ ವರದಿ ಓದಿದ ನಂತರ, ಸಮುದಾಯ ಆರೋಗ್ಯ ಅಧಿಕಾರಿ ಆದ ಕುಮಾರಿ ರಂಜಿತಾ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

ನಂತರ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಕುಮಾರಿ ಲಲಿತಾ ಸ್ತ್ರೀ ಶಕ್ತಿ ಗುಂಪುಗಳಿಗೆ ಗುಂಪುಗಳ ನಿರ್ವಣೆಯ ಬಗ್ಗೆ ಮಾರ್ಗದರ್ಶನ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಕಾರ್ಯಕ್ರಮ ವಸಂತಿ ನಿರೂಪಿಸಿದರು, ಶ್ರೀಮತಿ ವಿದ್ಯಾರವರು ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

Suddi Udaya

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya

ಅ. 24: ಕೊಕ್ಕಡ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya
error: Content is protected !!