25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

ಕುವೆಟ್ಟು: ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.

ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದಾಸ ಸಾಹಿತ್ಯದಲ್ಲಿ ಕನಕದಾಸರ ಅನನ್ಯ ಭಕ್ತಿಯ ಬಗ್ಗೆ ಶಿಕ್ಷಕ ಕಿರಣ್ ಎಸ್ ಪಿ ರವರು ತಿಳಿಸಿದರು.

ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು, ವಿದ್ಯಾರ್ಥಿಗಳು, ಅಧ್ಯಾಪಕ ವೃಂದದವರು‌ ಹಾಗೂ ಅಡುಗೆ ಸಿಬ್ಬಂದಿಯವರು ಭಾಗವಹಿಸಿದ್ದರು.

Related posts

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya

ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳಾದ ಅರಸಿನಮಕ್ಕಿಯ ಸಚಿನ್ ಹಾಗೂ ನೆಲ್ಯಾಡಿಯ ಚಂದನ್ ಬಂಧನ*

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya
error: Content is protected !!