26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

ಕುವೆಟ್ಟು: ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.

ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದಾಸ ಸಾಹಿತ್ಯದಲ್ಲಿ ಕನಕದಾಸರ ಅನನ್ಯ ಭಕ್ತಿಯ ಬಗ್ಗೆ ಶಿಕ್ಷಕ ಕಿರಣ್ ಎಸ್ ಪಿ ರವರು ತಿಳಿಸಿದರು.

ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು, ವಿದ್ಯಾರ್ಥಿಗಳು, ಅಧ್ಯಾಪಕ ವೃಂದದವರು‌ ಹಾಗೂ ಅಡುಗೆ ಸಿಬ್ಬಂದಿಯವರು ಭಾಗವಹಿಸಿದ್ದರು.

Related posts

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ: ಅಭಿನಂದನ್ ಹರೀಶ್ ಕುಮಾರ್

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕು.ಮನಶ್ರೀ ಬೆಳಾಲು ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಅಭಿನಂದನೆ

Suddi Udaya

ಸಾಮರಸ್ಯದ ಸಂಕ್ರಾಂತಿಗೆ ವೇಣೂರಿನಲ್ಲಿ ಚಾಲನೆ: ಪರಿಶಿಷ್ಟ ಜಾತಿ ಕುಟುಂಬಿಕರೊಂದಿಗೆ ಸಂಕ್ರಾಂತಿ ಆಚರಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!