37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯು ನಡೆಯುತ್ತಿದ್ದು ಇದೀಗ ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭಗೊಂಡಿದೆ.

ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಪ್ರತಿ ದಿನ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಏರು ತಗ್ಗುಗಳಿಂದ ಹಾಗೂ ದೊಡ್ಡ, ದೊಡ್ಡ ಹೊಂಡಗಳು ನಿರ್ಮಾಣವಾಗಿ ಸಂಕಷ್ಟ ಎದುರಿಸುವಂತಾಗಿದೆ. ಆದಷ್ಟು ಬೇಗ ರಸ್ತೆ ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ಗುರುವಾಯನಕೆರೆ ವಿದ್ವತ್ ಪಿ.ಯು ಕಾಲೇಜಿನಲ್ಲಿ “ ಕಾರ್ಗಿಲ್ ವಿಜಯ್ ದಿವಸ್ ”ಆಚರಣೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ಉಜಿರೆ: ಹಳೆಪೇಟೆ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya
error: Content is protected !!