July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯು ನಡೆಯುತ್ತಿದ್ದು ಇದೀಗ ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭಗೊಂಡಿದೆ.

ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಪ್ರತಿ ದಿನ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಏರು ತಗ್ಗುಗಳಿಂದ ಹಾಗೂ ದೊಡ್ಡ, ದೊಡ್ಡ ಹೊಂಡಗಳು ನಿರ್ಮಾಣವಾಗಿ ಸಂಕಷ್ಟ ಎದುರಿಸುವಂತಾಗಿದೆ. ಆದಷ್ಟು ಬೇಗ ರಸ್ತೆ ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related posts

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಸೋಣಂದೂರು: ಕಿರು ಸೇತುವೆ ಕುಸಿತ : ಸಬರಬೈಲು-ಪಡಂಗಡಿ ಸಂಪರ್ಕ ರಸ್ತೆ ಸ್ಥಗಿತ

Suddi Udaya

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!