32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

ಧರ್ಮಸ್ಥಳ : ರಾಷ್ಟ್ರೀಯ ತುಳು ಗುಡಿಗಾರರ ಸಂಘ ದಕ್ಷಿಣ ಕನ್ನಡ ಜಿಲ್ಲೆ -ಉಡುಪಿ ಜಿಲ್ಲೆ ಕಟ್ಟದಬೈಲು ಧರ್ಮಸ್ಥಳ ಇದರ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ 2023-24 ಮತ್ತು ಕೆಸರು ಗದ್ದೆ ಕಾರ್ಯಕ್ರಮ ನ.17 ರಂದು ಶ್ರೀ ರಾಮಭಜನಾ ಮಂದಿರ ಕಟ್ಟದಬೈಲು ಇಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ರಾಷ್ಟ್ರೀಯ ತುಳು ಗುಡಿಗಾರ್ ಸಂಘದ ಅಧ್ಯಕ್ಷ ರವೀಂದ್ರ ಗುಡಿಗಾರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ತುಳು ಗುಡಿಗಾರ್ ಸಂಘ ಉಪಾಧ್ಯಕ್ಷರಾದ ಮಂಜುನಾಥ ಗುಡಿಗಾರ್ ಕಟ್ಟದಬೈಲು, ಶಾಂತಿರಾಜ್ ಗುಡಿಗಾರ್ ಅಳದಂಗಡಿ, ಜೊತೆ ಕಾರ್ಯದರ್ಶಿ ಆದರ್ಶ ಗುಡಿಗಾರ್, ಕೋಶಾಧಿಕಾರಿ ಕವಿತಾ ರಾಜೇಂದ್ರ ಗುಡಿಗಾರ್ ಅಂತರಬೈಲು, ನಿರ್ದೇಶಕರಾದ ರಮೇಶ್ ಗುಡಿಗಾರ್ ಅಂತರಬೈಲು, ಉದಯ ಗುಡಿಗಾರ್, ಮುಂಬೈ, ಗಣೇಶ ಗುಡಿಗಾರ್ ನಾವೂರು, ದೇವಿಪ್ರಸಾದ್ ಎನ್. ಗುಡಿಗಾರ್ ಉಡುಪಿ, ಚಂದ್ರಶೇಖರ ಗುಡಿಗಾರ್ ಸವಣಾಲು, ಪ್ರಮೋದ್ ಗುಡಿಗಾರ್ ಉಡುಪಿ, ಸತ್ಯನಾರಾಯಣ ಗುಡಿಗಾರ್ ಅಂತರಬೈಲು, ವಿಶ್ವೇಶ್ ಗುಡಿಗಾರ್ ಅಂತರಬೈಲು ಉಪಸ್ಥಿತರಿದ್ದರು.

ಈ ವೇಳೆ ಮಕ್ಕಳಿಗೆ ಪುರುಷರಿಗೆ, ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

ಸಂಜೆ ನಡೆದ ಸಮಾರೋಪದಲ್ಲಿ ಹಲವು ಗಣ್ಯರು ಭಾಗವಹಿಸಿ ಆಟೋಟ ಸ್ಪರ್ಧೆಯಲ್ಲಿ ಜಯಶಾಲಿಯಾದ ಎಲ್ಲಾ ಸ್ಪರ್ಧಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು..

ಈ ಸಂದರ್ಭದಲ್ಲಿ ರಾಷ್ಟ್ರೀಯ ತುಳು ಗುಡಿಗಾರರ ಸಂಘ ಸರ್ವ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya
error: Content is protected !!