22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

ಧರ್ಮಸ್ಥಳ : ರಾಷ್ಟ್ರೀಯ ತುಳು ಗುಡಿಗಾರರ ಸಂಘ ದಕ್ಷಿಣ ಕನ್ನಡ ಜಿಲ್ಲೆ -ಉಡುಪಿ ಜಿಲ್ಲೆ ಕಟ್ಟದಬೈಲು ಧರ್ಮಸ್ಥಳ ಇದರ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ 2023-24 ಮತ್ತು ಕೆಸರು ಗದ್ದೆ ಕಾರ್ಯಕ್ರಮ ನ.17 ರಂದು ಶ್ರೀ ರಾಮಭಜನಾ ಮಂದಿರ ಕಟ್ಟದಬೈಲು ಇಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ರಾಷ್ಟ್ರೀಯ ತುಳು ಗುಡಿಗಾರ್ ಸಂಘದ ಅಧ್ಯಕ್ಷ ರವೀಂದ್ರ ಗುಡಿಗಾರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ತುಳು ಗುಡಿಗಾರ್ ಸಂಘ ಉಪಾಧ್ಯಕ್ಷರಾದ ಮಂಜುನಾಥ ಗುಡಿಗಾರ್ ಕಟ್ಟದಬೈಲು, ಶಾಂತಿರಾಜ್ ಗುಡಿಗಾರ್ ಅಳದಂಗಡಿ, ಜೊತೆ ಕಾರ್ಯದರ್ಶಿ ಆದರ್ಶ ಗುಡಿಗಾರ್, ಕೋಶಾಧಿಕಾರಿ ಕವಿತಾ ರಾಜೇಂದ್ರ ಗುಡಿಗಾರ್ ಅಂತರಬೈಲು, ನಿರ್ದೇಶಕರಾದ ರಮೇಶ್ ಗುಡಿಗಾರ್ ಅಂತರಬೈಲು, ಉದಯ ಗುಡಿಗಾರ್, ಮುಂಬೈ, ಗಣೇಶ ಗುಡಿಗಾರ್ ನಾವೂರು, ದೇವಿಪ್ರಸಾದ್ ಎನ್. ಗುಡಿಗಾರ್ ಉಡುಪಿ, ಚಂದ್ರಶೇಖರ ಗುಡಿಗಾರ್ ಸವಣಾಲು, ಪ್ರಮೋದ್ ಗುಡಿಗಾರ್ ಉಡುಪಿ, ಸತ್ಯನಾರಾಯಣ ಗುಡಿಗಾರ್ ಅಂತರಬೈಲು, ವಿಶ್ವೇಶ್ ಗುಡಿಗಾರ್ ಅಂತರಬೈಲು ಉಪಸ್ಥಿತರಿದ್ದರು.

ಈ ವೇಳೆ ಮಕ್ಕಳಿಗೆ ಪುರುಷರಿಗೆ, ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

ಸಂಜೆ ನಡೆದ ಸಮಾರೋಪದಲ್ಲಿ ಹಲವು ಗಣ್ಯರು ಭಾಗವಹಿಸಿ ಆಟೋಟ ಸ್ಪರ್ಧೆಯಲ್ಲಿ ಜಯಶಾಲಿಯಾದ ಎಲ್ಲಾ ಸ್ಪರ್ಧಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು..

ಈ ಸಂದರ್ಭದಲ್ಲಿ ರಾಷ್ಟ್ರೀಯ ತುಳು ಗುಡಿಗಾರರ ಸಂಘ ಸರ್ವ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ನ 9ನೇ ಸ್ವಚ್ಛ ಭಾರತ್ ಸ್ವಚ್ಛತಾ ಕಾರ್ಯಕ್ರಮ: ಮುಂದಿನ ಪೀಳಿಗೆಗೆ ಅತ್ಯುತ್ತಮ ಕೊಡುಗೆ ಎಂದರೆ ಸ್ವಚ್ಛ ಪರಿಸರ ಮಾತ್ರ: ಡಾ. ಎಸ್.ಆರ್. ಹರೀಶ್ ಆಚಾರ್ಯ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya
error: Content is protected !!