22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿಯ ಸಭೆಯು ಶಾರದಾಂಬ ಯುವಕ ಮಂಡಲ ಕೊಕ್ರಾಡಿಯಲ್ಲಿ ನಡೆಯಿತು.

ಕೊಕ್ರಾಡಿ ಬಂಟರ ಗ್ರಾಮ ಸಮಿತಿಯ ನೂತನ ಗೌರವ ಅಧ್ಯಕ್ಷರಾಗಿ ರಾಜುಶೆಟ್ಟಿ, ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ, ಕಾರ್ಯದರ್ಶಿಯಾಗಿ ವಿಕಿತ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಲಲಿತಾಶೆಟ್ಟಿ, ಕೋಶಾಧಿಕಾರಿಯಾಗಿ ರಮೇಶ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಆನಂದ ಶೆಟ್ಟಿ, ಸುರೇಶ್ ಶೆಟ್ಟಿ, ಪ್ರೇಮಶೆಟ್ಟಿ ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ನಾರಾವಿ ವಲಯ ಬಂಟರ ಸಂಚಾಲಕರಾದ ರವಿ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

Suddi Udaya

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

Suddi Udaya

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya
error: Content is protected !!