24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

ನಾರಾವಿ : ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಹಾಗೂ ನಾರಾವಿ ಗ್ರಾಮ ಸಮಿತಿಯ ಸಭೆಯು ಶಿವಣ್ಣ ಶೆಟ್ಟಿಯವರ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ನಾರಾವಿ ಕುತ್ಲೂರು ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಡಾ| ಪ್ರಸಾದ್ ಶೆಟ್ಟಿ ನಾರಾವಿ, ಅಧ್ಯಕ್ಷರಾಗಿ ಪವನ್ ಶೆಟ್ಟಿ , ಕುತ್ಲೂರು ಕಾರ್ಯದರ್ಶಿಯಾಗಿ ಹರಿಪ್ರಸಾದ್ ರೈ ನಾರಾವಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮಮತಾ ಶೆಟ್ಟಿ ಪಾಣಾಲು, ಕೋಶಾಧಿಕಾರಿಯಾಗಿ ಶ್ರೀಮತಿ ಮಮತಾ ಶೆಟ್ಟಿ ಕುತ್ಲೂರು ಹಾಗೂ ಉಪಾಧ್ಯಕ್ಷರಾಗಿ ಶಿವಣ್ಣ ಶೆಟ್ಟಿ ಕುತ್ಲೂರು, ಬೋಜ ಶೆಟ್ಟಿ, ಕೂತ್ಲೂರು ಕೃಷ್ಣ ಶೆಟ್ಟಿ ನಾರಾವಿ ಆಯ್ಕೆಯಾಗಿರುತ್ತಾರೆ.

ಸಭೆಯಲ್ಲಿ ನಾರಾವಿ ವಲಯದ ಸಂಚಾಲಕ ರವಿ ಶೆಟ್ಟಿ, ವಿಶ್ವನಾಥ ಶೆಟ್ಟಿ, ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ , ಜೊತೆ ಕಾರ್ಯದರ್ಶಿ ಶ್ರೀಮತಿ ಸ್ವಾತಿ ಶೆಟ್ಟಿ, ಕೊಕ್ರಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾದ ರಾಜುಶೆಟ್ಟಿ, ಸುಲ್ಕೇರಿ ಗ್ರಾಮ ಸಮಿತಿಯ ಅಧ್ಯಕ್ಷ ಮಹಾಬಲ ಶೆಟ್ಟಿ, ಕುತ್ಲೂರು ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ: ಸ೦ಘದ ಸದಸ್ಯರಿಗೆ 20% ಡಿವಿಡೆಂಟ್ ಘೋಷಣೆ.

Suddi Udaya

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya
error: Content is protected !!