24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

ನಾರಾವಿ : ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಹಾಗೂ ನಾರಾವಿ ಗ್ರಾಮ ಸಮಿತಿಯ ಸಭೆಯು ಶಿವಣ್ಣ ಶೆಟ್ಟಿಯವರ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ನಾರಾವಿ ಕುತ್ಲೂರು ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಡಾ| ಪ್ರಸಾದ್ ಶೆಟ್ಟಿ ನಾರಾವಿ, ಅಧ್ಯಕ್ಷರಾಗಿ ಪವನ್ ಶೆಟ್ಟಿ , ಕುತ್ಲೂರು ಕಾರ್ಯದರ್ಶಿಯಾಗಿ ಹರಿಪ್ರಸಾದ್ ರೈ ನಾರಾವಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮಮತಾ ಶೆಟ್ಟಿ ಪಾಣಾಲು, ಕೋಶಾಧಿಕಾರಿಯಾಗಿ ಶ್ರೀಮತಿ ಮಮತಾ ಶೆಟ್ಟಿ ಕುತ್ಲೂರು ಹಾಗೂ ಉಪಾಧ್ಯಕ್ಷರಾಗಿ ಶಿವಣ್ಣ ಶೆಟ್ಟಿ ಕುತ್ಲೂರು, ಬೋಜ ಶೆಟ್ಟಿ, ಕೂತ್ಲೂರು ಕೃಷ್ಣ ಶೆಟ್ಟಿ ನಾರಾವಿ ಆಯ್ಕೆಯಾಗಿರುತ್ತಾರೆ.

ಸಭೆಯಲ್ಲಿ ನಾರಾವಿ ವಲಯದ ಸಂಚಾಲಕ ರವಿ ಶೆಟ್ಟಿ, ವಿಶ್ವನಾಥ ಶೆಟ್ಟಿ, ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ , ಜೊತೆ ಕಾರ್ಯದರ್ಶಿ ಶ್ರೀಮತಿ ಸ್ವಾತಿ ಶೆಟ್ಟಿ, ಕೊಕ್ರಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾದ ರಾಜುಶೆಟ್ಟಿ, ಸುಲ್ಕೇರಿ ಗ್ರಾಮ ಸಮಿತಿಯ ಅಧ್ಯಕ್ಷ ಮಹಾಬಲ ಶೆಟ್ಟಿ, ಕುತ್ಲೂರು ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಝೀ ಕನ್ನಡ ದ ಡಾನ್ಸ್ ಕರ್ನಾಟಕ ಡಾನ್ಸ್ ರಿಯಾಲಿಟಿ ಶೋ ಗೆ ಗುರುವಾಯನಕೆರೆಯ ಪ್ರತಿಭೆ ತ್ರಿಷಾ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya
error: Content is protected !!