September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

ನಾರಾವಿ : ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಹಾಗೂ ನಾರಾವಿ ಗ್ರಾಮ ಸಮಿತಿಯ ಸಭೆಯು ಶಿವಣ್ಣ ಶೆಟ್ಟಿಯವರ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ನಾರಾವಿ ಕುತ್ಲೂರು ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಡಾ| ಪ್ರಸಾದ್ ಶೆಟ್ಟಿ ನಾರಾವಿ, ಅಧ್ಯಕ್ಷರಾಗಿ ಪವನ್ ಶೆಟ್ಟಿ , ಕುತ್ಲೂರು ಕಾರ್ಯದರ್ಶಿಯಾಗಿ ಹರಿಪ್ರಸಾದ್ ರೈ ನಾರಾವಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮಮತಾ ಶೆಟ್ಟಿ ಪಾಣಾಲು, ಕೋಶಾಧಿಕಾರಿಯಾಗಿ ಶ್ರೀಮತಿ ಮಮತಾ ಶೆಟ್ಟಿ ಕುತ್ಲೂರು ಹಾಗೂ ಉಪಾಧ್ಯಕ್ಷರಾಗಿ ಶಿವಣ್ಣ ಶೆಟ್ಟಿ ಕುತ್ಲೂರು, ಬೋಜ ಶೆಟ್ಟಿ, ಕೂತ್ಲೂರು ಕೃಷ್ಣ ಶೆಟ್ಟಿ ನಾರಾವಿ ಆಯ್ಕೆಯಾಗಿರುತ್ತಾರೆ.

ಸಭೆಯಲ್ಲಿ ನಾರಾವಿ ವಲಯದ ಸಂಚಾಲಕ ರವಿ ಶೆಟ್ಟಿ, ವಿಶ್ವನಾಥ ಶೆಟ್ಟಿ, ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ , ಜೊತೆ ಕಾರ್ಯದರ್ಶಿ ಶ್ರೀಮತಿ ಸ್ವಾತಿ ಶೆಟ್ಟಿ, ಕೊಕ್ರಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾದ ರಾಜುಶೆಟ್ಟಿ, ಸುಲ್ಕೇರಿ ಗ್ರಾಮ ಸಮಿತಿಯ ಅಧ್ಯಕ್ಷ ಮಹಾಬಲ ಶೆಟ್ಟಿ, ಕುತ್ಲೂರು ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕಬಡ್ಡಿ ಮ್ಯಾಟ್ ಹಸ್ತಾಂತರ

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ಕುಸಿಯುವ ಮೊದಲು ಹೊಸ ಸೇತುವೆ ನಿರ್ಮಾಣವಾಗುವುದೇ…? ಚುನಾವಣೆ ಬಹಿಷ್ಕಾರ ಹಾಕಿದರೂ ಕ್ಯಾರೇ ಅನ್ನದ ಅಧಿಕಾರಿಗಳು…!!!

Suddi Udaya

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

Suddi Udaya
error: Content is protected !!