25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

ಬೆಳಾಲು: ಕನ್ನಡ ಸಾಂಸ್ಕೃತಿಕ ಸಂಘ, ವೈಜ್ಞಾನಿಕ ಮತ್ತು ಔದ್ಯೋಗಿಕ ಸಂಶೋಧನಾ ಮಂಡಳಿ, ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗ ಶಾಲೆಗಳು, ಬೆಂಗಳೂರು. ಇವರು ಪ್ರಕಟಿಸುವ ಕಣಾದ ಕನ್ನಡ ವಾರ್ಷಿಕ ವಿಜ್ಞಾನ ಪತ್ರಿಕೆಯ 50ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ, ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ವಿಷಯಗಳಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಇಂದುಮತಿ ಹಣ್ಣು, ತರಕಾರಿ, ಧಾನ್ಯಗಳ ಸಂರಕ್ಷಣಾ ವಿಧಾನಗಳಲ್ಲಿ ಪ್ರಗತಿ ಈ ವಿಷಯದಲ್ಲಿ ರಚಿಸಿದ ಪ್ರಬಂಧಕ್ಕೆ ರಾಜ್ಯ ಮಟ್ಟದಲ್ಲಿ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಈ ಪ್ರಬಂಧದ ಪ್ರಕಟಣೆಯು ನ. 27ರಂದು ಕಣಾದ ಪತ್ರಿಕೆಯ 50ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ ಪ್ರಕಟಿಸಲಾಗುತ್ತದೆ ಎಂದು ಸಂಘಟಕರು ತಿಳಿಸಿರುವುದಾಗಿ ಶಾಲಾ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ : ಹೊರ ಕಾಣಿಕೆಯ ಆಕಷ೯ಕ ಹಾಗೂ ಭವ್ಯ ವಾದ ಶೋಭಾಯಾತ್ರೆ – ಯಕ್ಷಗಾನ ವೇಷ, ಹತ್ತು ಭಜನಾ ತಂಡಗಳಿಂದ ಕುಣಿತ ಭಜನೆ, ಕೊಂಬು,ಚೆಂಡೆ, ವಾದ್ಯ ವಿಶೇಷ ಆಕಷ೯ಣೆ

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya
error: Content is protected !!