25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

ಬೆಳಾಲು: ಕನ್ನಡ ಸಾಂಸ್ಕೃತಿಕ ಸಂಘ, ವೈಜ್ಞಾನಿಕ ಮತ್ತು ಔದ್ಯೋಗಿಕ ಸಂಶೋಧನಾ ಮಂಡಳಿ, ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗ ಶಾಲೆಗಳು, ಬೆಂಗಳೂರು. ಇವರು ಪ್ರಕಟಿಸುವ ಕಣಾದ ಕನ್ನಡ ವಾರ್ಷಿಕ ವಿಜ್ಞಾನ ಪತ್ರಿಕೆಯ 50ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ, ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ವಿಷಯಗಳಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಇಂದುಮತಿ ಹಣ್ಣು, ತರಕಾರಿ, ಧಾನ್ಯಗಳ ಸಂರಕ್ಷಣಾ ವಿಧಾನಗಳಲ್ಲಿ ಪ್ರಗತಿ ಈ ವಿಷಯದಲ್ಲಿ ರಚಿಸಿದ ಪ್ರಬಂಧಕ್ಕೆ ರಾಜ್ಯ ಮಟ್ಟದಲ್ಲಿ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಈ ಪ್ರಬಂಧದ ಪ್ರಕಟಣೆಯು ನ. 27ರಂದು ಕಣಾದ ಪತ್ರಿಕೆಯ 50ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ ಪ್ರಕಟಿಸಲಾಗುತ್ತದೆ ಎಂದು ಸಂಘಟಕರು ತಿಳಿಸಿರುವುದಾಗಿ ಶಾಲಾ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya
error: Content is protected !!