27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಶ್ಮಿ ಕನ್ಸ್ಟ್ರಕ್ಷನ್ ಮಾಲಕ ಡಿ. ಆ‌ರ್. ರಾಜು ಪೂಜಾರಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ, ಕಾಂಗ್ರೆಸ್‌ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಹಾಗೂ ಬೆಳ್ತಂಗಡಿ ರಶ್ಮಿ ಕನ್ಸ್ಟ್ರಕ್ಷನ್ ಮಾಲೀಕ ಡಿ. ಆ‌ರ್. ರಾಜು ಪೂಜಾರಿ (64) ಹೃದಯಾಘಾತದಿಂದ ನ.17 ರಂದು ರಾತ್ರಿ ನಿಧನರಾಗಿದ್ದಾರೆ.

ರಾಜಕೀಯ ಕ್ಷೇತ್ರ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದ ಅವರ ಸಾಧನೆ ಅಪಾರವಾದುದು.

ಮೃತರು ಅಳಿಯ ರಾಜಾರಾಮ್ ಏಜೆನ್ಸಿಯ ಮಾಲಕ ರಾಘ್ನೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!