24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಶ್ಮಿ ಕನ್ಸ್ಟ್ರಕ್ಷನ್ ಮಾಲಕ ಡಿ. ಆ‌ರ್. ರಾಜು ಪೂಜಾರಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ, ಕಾಂಗ್ರೆಸ್‌ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಹಾಗೂ ಬೆಳ್ತಂಗಡಿ ರಶ್ಮಿ ಕನ್ಸ್ಟ್ರಕ್ಷನ್ ಮಾಲೀಕ ಡಿ. ಆ‌ರ್. ರಾಜು ಪೂಜಾರಿ (64) ಹೃದಯಾಘಾತದಿಂದ ನ.17 ರಂದು ರಾತ್ರಿ ನಿಧನರಾಗಿದ್ದಾರೆ.

ರಾಜಕೀಯ ಕ್ಷೇತ್ರ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದ ಅವರ ಸಾಧನೆ ಅಪಾರವಾದುದು.

ಮೃತರು ಅಳಿಯ ರಾಜಾರಾಮ್ ಏಜೆನ್ಸಿಯ ಮಾಲಕ ರಾಘ್ನೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

Suddi Udaya

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya
error: Content is protected !!