September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

ಅಳದಂಗಡಿ: ಅನಾರೋಗ್ಯ ದಿಂದ ಬಳಲುತ್ತಿರುವ ಶ್ರೀಮತಿ ಸುಶೀಲಾ ಎಂಬವರಿಗೆ ರೂ. 30000 ಸಾವಿರದ ಚೆಕ್ಕನ್ನು ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ ಪಿಎಂಜೆಎಫ್ D೨ ಹಸ್ತಾಂತರಿಸಿದರು..,

ಈ ಸಂದರ್ಭದಲ್ಲಿ ಪೂರ್ವ ಪ್ರಾಂತ್ಯಾಧ್ಯಕ್ಷರಾದ ಲಯನ್ ನಿತ್ಯಾನಂದ ನಾವರ, ಅಶೋಕ್ ಕುಮಾರ್ ಬಿಪಿ, ಕಾರ್ಯದರ್ಶಿ ಲಯನ್ ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಂಗಳೂರಿನಲ್ಲಿರುವ ಯೂಟ್ಯೂಬರ್ ಸಮೀರ್.ಎಂ.ಡಿ ರವರ ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಜೆ ಇ ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅಮೋಘ ಸಾಧನೆ : 202 ವಿದ್ಯಾರ್ಥಿಗಳು ಅರ್ಹತೆ : ಮೋಹಿತ್. ಎಂ ದೇಶಕ್ಕೆ 29ನೇ ರ್‍ಯಾಂಕ್

Suddi Udaya

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya
error: Content is protected !!