23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

ಬೆಳ್ತಂಗಡಿ: 2024 ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನ.17 ರಂದು ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಸಮಾರಂಭ ನಡೆಯಿತು.

ಬೆಳ್ತಂಗಡಿ ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಶಶಿಧ‌ರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಉಪಸ್ಥಿತಿಯಲ್ಲಿ ಬೆಳ್ತಂಗಡಿ ಘಟಕದ ವತಿಯಿಂದ ಸದಾಶಿವ ಶೆಟ್ಟಿಯವರಿಗೆ ಸನ್ಮಾನ ನಡೆಯಿತು.

ಈ ವೇಳೆ ಪಟ್ಲ ಪಟ್ಲ ಪೌಂಡೇಷನ್‌ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಪದಾಧಿಕಾರಿಗಳಾದ ಭುಜಬಲಿ ಧರ್ಮಸ್ಥಳ, ಉಮೇಶ್ ಶೆಟ್ಟಿ ಉಜಿರೆ, ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಭುವನೇಶ್ ಗೇರುಕಟ್ಟೆ, ವಸಂತ ಶೆಟ್ಟಿ ಬೆಳ್ತಂಗಡಿ, ನವೀನ್ ಸಾಮಾನಿ ಕರಂಬಾರು ಬೀಡು, ಕೃಷ್ಣ ಶೆಟ್ಟಿ ತಾರೆಮಾರ್‌, ಉಪಸ್ಥಿತರಿದ್ದರು.

Related posts

ನಡ: ಸ್ಟಾರ್ ಲೈನ್ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

Suddi Udaya

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!