27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

ಲಾಯಿಲ: ಇಲ್ಲಿಯ ಆದರ್ಶ ನಗರದ ನಿವಾಸಿ ” ಶ್ರೀ ದುರ್ಗಾ ಕೃಪಾ ” ಮನೆಯ ಶ್ರೀಮತಿ ಜಯಂತಿ ಹೆಗ್ಡೆ (58)ರವರು ಇತ್ತೀಚೆಗೆ ನಿಧನರಾಗಿದ್ದಾರೆ.

ಮೃತರು ಪತಿ ಬಿ.ದಾಮೋದರ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ನಾವೂರು: ಯುವಕ ನೇಣುಬಿಗಿದು‌ ಆತ್ಮಹತ್ಯೆ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya
error: Content is protected !!