30.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

ಲಾಯಿಲ : ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿದ್ದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ಇತ್ತೀಚೆಗೆ ಇದರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಕಾರಣ ವಲಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಆದುದರಿಂದ ಅವರ ಸ್ಥಾನಕ್ಕೆ ಹೊಸದಾಗಿ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಯೂ ನ.18 ರಂದು ನೂತನ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಲಾಯಿಲದ ಸಿಆರ್ ಪಿ ಸಭಾಭವನದಲ್ಲಿ ವಲಯದ ಎಲ್ಲಾ ಭಜನಾ ಮಂಡಳಿಗಳ ಸಹಕಾರದೊಂದಿಗೆ ನಡೆಯಿತು.


ಈ ಸಭೆಯಲ್ಲಿ ಮುಂದಿನ ಅವಧಿಗೆ ವಲಯದ ಅಧ್ಯಕ್ಷರಾಗಿ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಇದರ ಅಧ್ಯಕ್ಷ ಜನಾರ್ಧನ ಸರ್ವಾನುಮತದಿಂದ ಆಯ್ಕೆಯಾದರು.


ಸಭೆಯಲ್ಲಿ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು, ವಲಯ ಭಜನಾ ಪರಿಷತ್ತಿನ ಕಾರ್ಯದರ್ಶಿ ಅಖಿಲೇಶ್, ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಸುಶಾಂತ್, ಭಜನಾ ಪರಿಷತ್ತಿನ ವಲಯದ ಪದಾಧಿಕಾರಿಗಳು, ವಿವಿಧ ಭಜನಾ ಮಂಡಳಿಗಳ ಅಧ್ಯಕ್ಷರುಗಳು, ಕಾರ್ಯದರ್ಶಿಗಳು, ಪದಾಧಿಕಾರಿಗಳು, ಯೋಜನೆಯ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya
error: Content is protected !!