25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

ವೇಣೂರು : ವೇಣೂರು ಗ್ರಾಮಪಂಚಾಯತ್ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ ಅಂಗವಾಗಿ ನ 17 ರಂದು ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರ ಸಹಕಾರದೊಂದಿಗೆ ರಸ್ತೆ ಬದಿ ಬೆಳೆದಿರುವ ಗಿಡ ಪೊದರು ಕತ್ತರಿಸುವ ಸ್ವಚ್ಛತಾ ಕಾರ್ಯ ನಡೆಯಿತು.

ಮುಂದಿನ ದಿನದಲ್ಲಿ ಹುಲ್ಲು ಕತ್ತರಿಸುವ ಯಂತ್ರ ಬಳಸಿ ಎಲ್ಲ ರಸ್ತೆ ಬದಿ ಹುಲ್ಲನ್ನು ಕತ್ತರಿಸುವ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಈ ಕಾರ್ಯಕ್ರಮ ನಡೆದಿದ್ದು ಇದರ ನೇತೃತ್ವವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶಾಲಿನಿ ಯವರು, ಒಕ್ಕೂಟದ ಅಧ್ಯಕ್ಷರಾದ ಹರೀಶ್ ಹಾಗೂ ನಳಿನಾಕ್ಷಿ, ವೇಣೂರು ಸಿ ಎ ಬ್ಯಾಂಕ್ ಅಧ್ಯಕ್ಷರಾದ ಸುಂದರ ಹೆಗ್ಡೆಯವರು, ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಹಾಗೂ ಮೂಡುಕೋಡಿ ಪಂಚಾಯತ್ ಸದಸ್ಯರಾದ ಹರೀಶ್. ಪಿ. ಎಸ್ ರವರು ವಹಿಸಿದ್ದರು.

Related posts

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ‌.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಭೇಟಿ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya
error: Content is protected !!