32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

ವೇಣೂರು : ವೇಣೂರು ಗ್ರಾಮಪಂಚಾಯತ್ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ ಅಂಗವಾಗಿ ನ 17 ರಂದು ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರ ಸಹಕಾರದೊಂದಿಗೆ ರಸ್ತೆ ಬದಿ ಬೆಳೆದಿರುವ ಗಿಡ ಪೊದರು ಕತ್ತರಿಸುವ ಸ್ವಚ್ಛತಾ ಕಾರ್ಯ ನಡೆಯಿತು.

ಮುಂದಿನ ದಿನದಲ್ಲಿ ಹುಲ್ಲು ಕತ್ತರಿಸುವ ಯಂತ್ರ ಬಳಸಿ ಎಲ್ಲ ರಸ್ತೆ ಬದಿ ಹುಲ್ಲನ್ನು ಕತ್ತರಿಸುವ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಈ ಕಾರ್ಯಕ್ರಮ ನಡೆದಿದ್ದು ಇದರ ನೇತೃತ್ವವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶಾಲಿನಿ ಯವರು, ಒಕ್ಕೂಟದ ಅಧ್ಯಕ್ಷರಾದ ಹರೀಶ್ ಹಾಗೂ ನಳಿನಾಕ್ಷಿ, ವೇಣೂರು ಸಿ ಎ ಬ್ಯಾಂಕ್ ಅಧ್ಯಕ್ಷರಾದ ಸುಂದರ ಹೆಗ್ಡೆಯವರು, ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಹಾಗೂ ಮೂಡುಕೋಡಿ ಪಂಚಾಯತ್ ಸದಸ್ಯರಾದ ಹರೀಶ್. ಪಿ. ಎಸ್ ರವರು ವಹಿಸಿದ್ದರು.

Related posts

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya
error: Content is protected !!