March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

ವೇಣೂರು : ವೇಣೂರು ಗ್ರಾಮಪಂಚಾಯತ್ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ ಅಂಗವಾಗಿ ನ 17 ರಂದು ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರ ಸಹಕಾರದೊಂದಿಗೆ ರಸ್ತೆ ಬದಿ ಬೆಳೆದಿರುವ ಗಿಡ ಪೊದರು ಕತ್ತರಿಸುವ ಸ್ವಚ್ಛತಾ ಕಾರ್ಯ ನಡೆಯಿತು.

ಮುಂದಿನ ದಿನದಲ್ಲಿ ಹುಲ್ಲು ಕತ್ತರಿಸುವ ಯಂತ್ರ ಬಳಸಿ ಎಲ್ಲ ರಸ್ತೆ ಬದಿ ಹುಲ್ಲನ್ನು ಕತ್ತರಿಸುವ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಈ ಕಾರ್ಯಕ್ರಮ ನಡೆದಿದ್ದು ಇದರ ನೇತೃತ್ವವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶಾಲಿನಿ ಯವರು, ಒಕ್ಕೂಟದ ಅಧ್ಯಕ್ಷರಾದ ಹರೀಶ್ ಹಾಗೂ ನಳಿನಾಕ್ಷಿ, ವೇಣೂರು ಸಿ ಎ ಬ್ಯಾಂಕ್ ಅಧ್ಯಕ್ಷರಾದ ಸುಂದರ ಹೆಗ್ಡೆಯವರು, ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಹಾಗೂ ಮೂಡುಕೋಡಿ ಪಂಚಾಯತ್ ಸದಸ್ಯರಾದ ಹರೀಶ್. ಪಿ. ಎಸ್ ರವರು ವಹಿಸಿದ್ದರು.

Related posts

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!