22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

ವೇಣೂರು : ವೇಣೂರು ಗ್ರಾಮಪಂಚಾಯತ್ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ ಅಂಗವಾಗಿ ನ 17 ರಂದು ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರ ಸಹಕಾರದೊಂದಿಗೆ ರಸ್ತೆ ಬದಿ ಬೆಳೆದಿರುವ ಗಿಡ ಪೊದರು ಕತ್ತರಿಸುವ ಸ್ವಚ್ಛತಾ ಕಾರ್ಯ ನಡೆಯಿತು.

ಮುಂದಿನ ದಿನದಲ್ಲಿ ಹುಲ್ಲು ಕತ್ತರಿಸುವ ಯಂತ್ರ ಬಳಸಿ ಎಲ್ಲ ರಸ್ತೆ ಬದಿ ಹುಲ್ಲನ್ನು ಕತ್ತರಿಸುವ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಈ ಕಾರ್ಯಕ್ರಮ ನಡೆದಿದ್ದು ಇದರ ನೇತೃತ್ವವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶಾಲಿನಿ ಯವರು, ಒಕ್ಕೂಟದ ಅಧ್ಯಕ್ಷರಾದ ಹರೀಶ್ ಹಾಗೂ ನಳಿನಾಕ್ಷಿ, ವೇಣೂರು ಸಿ ಎ ಬ್ಯಾಂಕ್ ಅಧ್ಯಕ್ಷರಾದ ಸುಂದರ ಹೆಗ್ಡೆಯವರು, ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಹಾಗೂ ಮೂಡುಕೋಡಿ ಪಂಚಾಯತ್ ಸದಸ್ಯರಾದ ಹರೀಶ್. ಪಿ. ಎಸ್ ರವರು ವಹಿಸಿದ್ದರು.

Related posts

ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya
error: Content is protected !!