23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

ಉರುವಾಲು : ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘ ಶಿವಾಜಿ ನಗರ ಉರುವಾಲು ಪದವು ಇದರ ವಾರ್ಷಿಕ ಮಹಾಸಭೆಯು ಸೀತಾರಾಮ ನಾಯ್ಕ ಅರ್ಬೀ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಪದವು ಇಲ್ಲಿ ನಡೆಯಿತು.

ವೇದಿಕೆಯಲ್ಲಿ ರಾಘವ ನಾಯ್ಕ ಜಲದುರ್ಗ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮರಾಟಿ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಹಾಗೂ ಉರುವಾಲು, ಇಳಂತಿಲ ಮತ್ತು ಮೊಗ್ರು ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಉಮೇಶ್ ನಾಯ್ಕ ಎಂಜಿರಪಳಿಕೆ ವರದಿ ವಾಚಿಸಿದರು. ಪ್ರದೀಪ್ ನಾಯ್ಕ ಕರಾಯ ಇವರು ಪ್ರಾರ್ಥನೆ ಮಾಡಿದರು. ಚಿದಾನಂದ ನಾಯ್ಕ ಕುಪ್ಪೆಟ್ಟಿ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಕೃಷ್ಣಪ್ಪ ನಾಯ್ಕ ಕಲ್ಲಂಡ ಇವರು ಸ್ವಾಗತಿಸಿ ರಮೇಶ ನಾಯ್ಕ ಕೊರಿಂಜ ಧನ್ಯವಾದ ಸಮರ್ಪಿಸಿದರು.

Related posts

ಕುತ್ಲೂರು ಉ.ಹಿ.ಪ್ರಾ. ಶಾಲೆಯಲ್ಲಿ ಬೆಳೆಸಿದ ಸಾವಯವ ತರಕಾರಿ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya
error: Content is protected !!