22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

ಉರುವಾಲು : ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘ ಶಿವಾಜಿ ನಗರ ಉರುವಾಲು ಪದವು ಇದರ ವಾರ್ಷಿಕ ಮಹಾಸಭೆಯು ಸೀತಾರಾಮ ನಾಯ್ಕ ಅರ್ಬೀ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿನಗರ ಉರುವಾಲು ಪದವು ಇಲ್ಲಿ ನಡೆಯಿತು.

ವೇದಿಕೆಯಲ್ಲಿ ರಾಘವ ನಾಯ್ಕ ಜಲದುರ್ಗ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮರಾಟಿ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಹಾಗೂ ಉರುವಾಲು, ಇಳಂತಿಲ ಮತ್ತು ಮೊಗ್ರು ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಉಮೇಶ್ ನಾಯ್ಕ ಎಂಜಿರಪಳಿಕೆ ವರದಿ ವಾಚಿಸಿದರು. ಪ್ರದೀಪ್ ನಾಯ್ಕ ಕರಾಯ ಇವರು ಪ್ರಾರ್ಥನೆ ಮಾಡಿದರು. ಚಿದಾನಂದ ನಾಯ್ಕ ಕುಪ್ಪೆಟ್ಟಿ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಕೃಷ್ಣಪ್ಪ ನಾಯ್ಕ ಕಲ್ಲಂಡ ಇವರು ಸ್ವಾಗತಿಸಿ ರಮೇಶ ನಾಯ್ಕ ಕೊರಿಂಜ ಧನ್ಯವಾದ ಸಮರ್ಪಿಸಿದರು.

Related posts

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

Suddi Udaya
error: Content is protected !!