25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

ಕುವೆಟ್ಟು: ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.

ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದಾಸ ಸಾಹಿತ್ಯದಲ್ಲಿ ಕನಕದಾಸರ ಅನನ್ಯ ಭಕ್ತಿಯ ಬಗ್ಗೆ ಶಿಕ್ಷಕ ಕಿರಣ್ ಎಸ್ ಪಿ ರವರು ತಿಳಿಸಿದರು.

ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು, ವಿದ್ಯಾರ್ಥಿಗಳು, ಅಧ್ಯಾಪಕ ವೃಂದದವರು‌ ಹಾಗೂ ಅಡುಗೆ ಸಿಬ್ಬಂದಿಯವರು ಭಾಗವಹಿಸಿದ್ದರು.

Related posts

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!