25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

ಕುವೆಟ್ಟು: ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.

ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದಾಸ ಸಾಹಿತ್ಯದಲ್ಲಿ ಕನಕದಾಸರ ಅನನ್ಯ ಭಕ್ತಿಯ ಬಗ್ಗೆ ಶಿಕ್ಷಕ ಕಿರಣ್ ಎಸ್ ಪಿ ರವರು ತಿಳಿಸಿದರು.

ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು, ವಿದ್ಯಾರ್ಥಿಗಳು, ಅಧ್ಯಾಪಕ ವೃಂದದವರು‌ ಹಾಗೂ ಅಡುಗೆ ಸಿಬ್ಬಂದಿಯವರು ಭಾಗವಹಿಸಿದ್ದರು.

Related posts

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಹೊಸ ವಾಹನ , ಅತ್ಯಾಧುನಿಕ ವ್ಯವಸ್ಥೆ ಒಳಗೊಂಡ ವಾಹನ ಆಪತ್ತಿನ ಸೇವೆಗೆ ಸಜ್ಜಾಗಿದೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಒಕ್ಕಲಿಗ ಗೌಡರ ಕ್ರಿಕೆಟ್ ಪ್ರೀಮಿಯರ್ ಲೀಗ್: ರಂಜನ್ ಗೌಡ ಮಾಲಿಕತ್ವದ ಕೆಂಪೇಗೌಡ ಬ್ರಿಗೇಡಿಯರ್ಸ್ ಪ್ರಥಮ

Suddi Udaya

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!