23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

ಬೆಳ್ತಂಗಡಿ: 71ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಕಾರ್ಯಕ್ರಮದಂದು ಪ್ರತಿ ವರ್ಷದಂತೆ ಈ ವರ್ಷವೂ ದಕ್ಷಿಣ ಕನ್ನಡ ಹಾಲು ಒಕ್ಕೂಟವು ಕೆ.ಎಂ.ಎಫ್. ವ್ಯಾಪ್ತಿಯಲ್ಲಿಯೇ ಪ್ರಪ್ರಥಮವಾಗಿ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರನ್ನು ಕರ್ನಾಟಕ ಸರಕಾರದ ಸಹಕಾರ ಸಚಿವ ಕೆ. ಎನ್. ರಾಜಣ್ಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ದಿನೇಶ್ ಗುಂಡುರಾವ್ ಮತ್ತು ಇತರ ಗಣ್ಯರ ಸಮಕ್ಷಮದಲ್ಲಿ ಬಿಡುಗಡೆಗೊಳಿಸಿದರು.

15ದಿನಗಳ ಜೀವಿತಾವಧಿಯನ್ನು ಹೊಂದಿರುವ ಈ ಉತ್ಪನ್ನದ ಸೇವನೆಯಿಂದ ಉತ್ತಮ ಜೀರ್ಣಕ್ರಿಯೆ, ರೋಗನಿರೋಧಕ ಶಕ್ತಿಯ ಸುಧಾರಣೆ, ಮೂಳೆಗಳ ಬೆಳವಣಿಗೆ, ತೂಕ ನಿರ್ವಹಣೆ, ಹೃದಯ ರಕ್ತನಾಳದ ಆರೋಗ್ಯ ವೃದ್ಧಿ, ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಕಾರಿಯಾಗಿದ್ದು ಎಲ್ಲಾ ವಯೋಮಾನದವರು ಉಪಯೋಗಿಸಲು ಯೋಗ್ಯವಾಗಿದ್ದು ಗ್ರಾಹಕರು ಇದರ ಸದುಪಯೋಗವನ್ನು ಪಡದುಕೊಳ್ಳುವಂತೆ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿಯವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷ ಎಸ್. ಬಿ. ಜಯರಾಮ ರೈ, ಒಕ್ಕೂಟದ ನಿರ್ದೇಶಕರುಗಳು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ. ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು

Related posts

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರಿನ ಮೇರೆಗೆ ಸಚಿವರು ಸಭೆ ನಡೆಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ನ 9ನೇ ಸ್ವಚ್ಛ ಭಾರತ್ ಸ್ವಚ್ಛತಾ ಕಾರ್ಯಕ್ರಮ: ಮುಂದಿನ ಪೀಳಿಗೆಗೆ ಅತ್ಯುತ್ತಮ ಕೊಡುಗೆ ಎಂದರೆ ಸ್ವಚ್ಛ ಪರಿಸರ ಮಾತ್ರ: ಡಾ. ಎಸ್.ಆರ್. ಹರೀಶ್ ಆಚಾರ್ಯ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!