23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿಯ ಸಭೆಯು ಶಾರದಾಂಬ ಯುವಕ ಮಂಡಲ ಕೊಕ್ರಾಡಿಯಲ್ಲಿ ನಡೆಯಿತು.

ಕೊಕ್ರಾಡಿ ಬಂಟರ ಗ್ರಾಮ ಸಮಿತಿಯ ನೂತನ ಗೌರವ ಅಧ್ಯಕ್ಷರಾಗಿ ರಾಜುಶೆಟ್ಟಿ, ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ, ಕಾರ್ಯದರ್ಶಿಯಾಗಿ ವಿಕಿತ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಲಲಿತಾಶೆಟ್ಟಿ, ಕೋಶಾಧಿಕಾರಿಯಾಗಿ ರಮೇಶ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಆನಂದ ಶೆಟ್ಟಿ, ಸುರೇಶ್ ಶೆಟ್ಟಿ, ಪ್ರೇಮಶೆಟ್ಟಿ ಆಯ್ಕೆಯಾದರು.

ಕಾರ್ಯಕ್ರಮದಲ್ಲಿ ನಾರಾವಿ ವಲಯ ಬಂಟರ ಸಂಚಾಲಕರಾದ ರವಿ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಡಿ 19:ಬೆಳ್ತಂಗಡಿ ವಕೀಲರ ಸಂಘದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!