25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

ನಾರಾವಿ : ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಹಾಗೂ ನಾರಾವಿ ಗ್ರಾಮ ಸಮಿತಿಯ ಸಭೆಯು ಶಿವಣ್ಣ ಶೆಟ್ಟಿಯವರ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ನಾರಾವಿ ಕುತ್ಲೂರು ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಡಾ| ಪ್ರಸಾದ್ ಶೆಟ್ಟಿ ನಾರಾವಿ, ಅಧ್ಯಕ್ಷರಾಗಿ ಪವನ್ ಶೆಟ್ಟಿ , ಕುತ್ಲೂರು ಕಾರ್ಯದರ್ಶಿಯಾಗಿ ಹರಿಪ್ರಸಾದ್ ರೈ ನಾರಾವಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮಮತಾ ಶೆಟ್ಟಿ ಪಾಣಾಲು, ಕೋಶಾಧಿಕಾರಿಯಾಗಿ ಶ್ರೀಮತಿ ಮಮತಾ ಶೆಟ್ಟಿ ಕುತ್ಲೂರು ಹಾಗೂ ಉಪಾಧ್ಯಕ್ಷರಾಗಿ ಶಿವಣ್ಣ ಶೆಟ್ಟಿ ಕುತ್ಲೂರು, ಬೋಜ ಶೆಟ್ಟಿ, ಕೂತ್ಲೂರು ಕೃಷ್ಣ ಶೆಟ್ಟಿ ನಾರಾವಿ ಆಯ್ಕೆಯಾಗಿರುತ್ತಾರೆ.

ಸಭೆಯಲ್ಲಿ ನಾರಾವಿ ವಲಯದ ಸಂಚಾಲಕ ರವಿ ಶೆಟ್ಟಿ, ವಿಶ್ವನಾಥ ಶೆಟ್ಟಿ, ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ , ಜೊತೆ ಕಾರ್ಯದರ್ಶಿ ಶ್ರೀಮತಿ ಸ್ವಾತಿ ಶೆಟ್ಟಿ, ಕೊಕ್ರಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾದ ರಾಜುಶೆಟ್ಟಿ, ಸುಲ್ಕೇರಿ ಗ್ರಾಮ ಸಮಿತಿಯ ಅಧ್ಯಕ್ಷ ಮಹಾಬಲ ಶೆಟ್ಟಿ, ಕುತ್ಲೂರು ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಎ.22: ನಾರಾವಿ ಮಹಾಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರ ಚುನಾವಣಾ ಪ್ರಚಾರ

Suddi Udaya
error: Content is protected !!