April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

ನಾರಾವಿ : ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಹಾಗೂ ನಾರಾವಿ ಗ್ರಾಮ ಸಮಿತಿಯ ಸಭೆಯು ಶಿವಣ್ಣ ಶೆಟ್ಟಿಯವರ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ನಾರಾವಿ ಕುತ್ಲೂರು ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಡಾ| ಪ್ರಸಾದ್ ಶೆಟ್ಟಿ ನಾರಾವಿ, ಅಧ್ಯಕ್ಷರಾಗಿ ಪವನ್ ಶೆಟ್ಟಿ , ಕುತ್ಲೂರು ಕಾರ್ಯದರ್ಶಿಯಾಗಿ ಹರಿಪ್ರಸಾದ್ ರೈ ನಾರಾವಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮಮತಾ ಶೆಟ್ಟಿ ಪಾಣಾಲು, ಕೋಶಾಧಿಕಾರಿಯಾಗಿ ಶ್ರೀಮತಿ ಮಮತಾ ಶೆಟ್ಟಿ ಕುತ್ಲೂರು ಹಾಗೂ ಉಪಾಧ್ಯಕ್ಷರಾಗಿ ಶಿವಣ್ಣ ಶೆಟ್ಟಿ ಕುತ್ಲೂರು, ಬೋಜ ಶೆಟ್ಟಿ, ಕೂತ್ಲೂರು ಕೃಷ್ಣ ಶೆಟ್ಟಿ ನಾರಾವಿ ಆಯ್ಕೆಯಾಗಿರುತ್ತಾರೆ.

ಸಭೆಯಲ್ಲಿ ನಾರಾವಿ ವಲಯದ ಸಂಚಾಲಕ ರವಿ ಶೆಟ್ಟಿ, ವಿಶ್ವನಾಥ ಶೆಟ್ಟಿ, ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ , ಜೊತೆ ಕಾರ್ಯದರ್ಶಿ ಶ್ರೀಮತಿ ಸ್ವಾತಿ ಶೆಟ್ಟಿ, ಕೊಕ್ರಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾದ ರಾಜುಶೆಟ್ಟಿ, ಸುಲ್ಕೇರಿ ಗ್ರಾಮ ಸಮಿತಿಯ ಅಧ್ಯಕ್ಷ ಮಹಾಬಲ ಶೆಟ್ಟಿ, ಕುತ್ಲೂರು ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya
error: Content is protected !!