23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

ನಾರಾವಿ : ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಹಾಗೂ ನಾರಾವಿ ಗ್ರಾಮ ಸಮಿತಿಯ ಸಭೆಯು ಶಿವಣ್ಣ ಶೆಟ್ಟಿಯವರ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ನಾರಾವಿ ಕುತ್ಲೂರು ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಡಾ| ಪ್ರಸಾದ್ ಶೆಟ್ಟಿ ನಾರಾವಿ, ಅಧ್ಯಕ್ಷರಾಗಿ ಪವನ್ ಶೆಟ್ಟಿ , ಕುತ್ಲೂರು ಕಾರ್ಯದರ್ಶಿಯಾಗಿ ಹರಿಪ್ರಸಾದ್ ರೈ ನಾರಾವಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮಮತಾ ಶೆಟ್ಟಿ ಪಾಣಾಲು, ಕೋಶಾಧಿಕಾರಿಯಾಗಿ ಶ್ರೀಮತಿ ಮಮತಾ ಶೆಟ್ಟಿ ಕುತ್ಲೂರು ಹಾಗೂ ಉಪಾಧ್ಯಕ್ಷರಾಗಿ ಶಿವಣ್ಣ ಶೆಟ್ಟಿ ಕುತ್ಲೂರು, ಬೋಜ ಶೆಟ್ಟಿ, ಕೂತ್ಲೂರು ಕೃಷ್ಣ ಶೆಟ್ಟಿ ನಾರಾವಿ ಆಯ್ಕೆಯಾಗಿರುತ್ತಾರೆ.

ಸಭೆಯಲ್ಲಿ ನಾರಾವಿ ವಲಯದ ಸಂಚಾಲಕ ರವಿ ಶೆಟ್ಟಿ, ವಿಶ್ವನಾಥ ಶೆಟ್ಟಿ, ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ , ಜೊತೆ ಕಾರ್ಯದರ್ಶಿ ಶ್ರೀಮತಿ ಸ್ವಾತಿ ಶೆಟ್ಟಿ, ಕೊಕ್ರಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾದ ರಾಜುಶೆಟ್ಟಿ, ಸುಲ್ಕೇರಿ ಗ್ರಾಮ ಸಮಿತಿಯ ಅಧ್ಯಕ್ಷ ಮಹಾಬಲ ಶೆಟ್ಟಿ, ಕುತ್ಲೂರು ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಸಮಾಜ ಸೇವಕ ಯಶೋಧರ ಶೆಟ್ಟಿ ಬಳಂಜರವರಿಗೆ ಸನ್ಮಾನ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya
error: Content is protected !!