23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

ಅಳದಂಗಡಿ: ಅನಾರೋಗ್ಯ ದಿಂದ ಬಳಲುತ್ತಿರುವ ಶ್ರೀಮತಿ ಸುಶೀಲಾ ಎಂಬವರಿಗೆ ರೂ. 30000 ಸಾವಿರದ ಚೆಕ್ಕನ್ನು ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ ಪಿಎಂಜೆಎಫ್ D೨ ಹಸ್ತಾಂತರಿಸಿದರು..,

ಈ ಸಂದರ್ಭದಲ್ಲಿ ಪೂರ್ವ ಪ್ರಾಂತ್ಯಾಧ್ಯಕ್ಷರಾದ ಲಯನ್ ನಿತ್ಯಾನಂದ ನಾವರ, ಅಶೋಕ್ ಕುಮಾರ್ ಬಿಪಿ, ಕಾರ್ಯದರ್ಶಿ ಲಯನ್ ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya
error: Content is protected !!