29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

ಬೆಳ್ತಂಗಡಿ: 2024 ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನ.17 ರಂದು ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಸಮಾರಂಭ ನಡೆಯಿತು.

ಬೆಳ್ತಂಗಡಿ ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಶಶಿಧ‌ರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಉಪಸ್ಥಿತಿಯಲ್ಲಿ ಬೆಳ್ತಂಗಡಿ ಘಟಕದ ವತಿಯಿಂದ ಸದಾಶಿವ ಶೆಟ್ಟಿಯವರಿಗೆ ಸನ್ಮಾನ ನಡೆಯಿತು.

ಈ ವೇಳೆ ಪಟ್ಲ ಪಟ್ಲ ಪೌಂಡೇಷನ್‌ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಪದಾಧಿಕಾರಿಗಳಾದ ಭುಜಬಲಿ ಧರ್ಮಸ್ಥಳ, ಉಮೇಶ್ ಶೆಟ್ಟಿ ಉಜಿರೆ, ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಭುವನೇಶ್ ಗೇರುಕಟ್ಟೆ, ವಸಂತ ಶೆಟ್ಟಿ ಬೆಳ್ತಂಗಡಿ, ನವೀನ್ ಸಾಮಾನಿ ಕರಂಬಾರು ಬೀಡು, ಕೃಷ್ಣ ಶೆಟ್ಟಿ ತಾರೆಮಾರ್‌, ಉಪಸ್ಥಿತರಿದ್ದರು.

Related posts

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!