24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

ಬೆಳ್ತಂಗಡಿ: 2024 ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನ.17 ರಂದು ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಸಮಾರಂಭ ನಡೆಯಿತು.

ಬೆಳ್ತಂಗಡಿ ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಶಶಿಧ‌ರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಉಪಸ್ಥಿತಿಯಲ್ಲಿ ಬೆಳ್ತಂಗಡಿ ಘಟಕದ ವತಿಯಿಂದ ಸದಾಶಿವ ಶೆಟ್ಟಿಯವರಿಗೆ ಸನ್ಮಾನ ನಡೆಯಿತು.

ಈ ವೇಳೆ ಪಟ್ಲ ಪಟ್ಲ ಪೌಂಡೇಷನ್‌ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಪದಾಧಿಕಾರಿಗಳಾದ ಭುಜಬಲಿ ಧರ್ಮಸ್ಥಳ, ಉಮೇಶ್ ಶೆಟ್ಟಿ ಉಜಿರೆ, ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಭುವನೇಶ್ ಗೇರುಕಟ್ಟೆ, ವಸಂತ ಶೆಟ್ಟಿ ಬೆಳ್ತಂಗಡಿ, ನವೀನ್ ಸಾಮಾನಿ ಕರಂಬಾರು ಬೀಡು, ಕೃಷ್ಣ ಶೆಟ್ಟಿ ತಾರೆಮಾರ್‌, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya

ಶ್ರೀ ಸೂರ್ಯನಾರಾಯಣ ದೇವರ ತುಳು ಭಕ್ತಿ ಗೀತೆ “ನಾರಾವಿದ ಸೂರ್ಯದೇವೆರ್” ಧ್ವನಿ ಸುರುಳಿ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸತೀಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!