24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

ಬೆಳ್ತಂಗಡಿ : ಖ್ಯಾತ ವಕೀಲ ಬೆಂಗಳೂರಿನ ನಾರಾಯಣ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನ.18 ರಂದು ಬೆಳಗ್ಗೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಮುತ್ತಪ್ಪ ರೈ ಮೃತಪಟ್ಟ ಬಳಿಕ ಎರಡನೇ ಪತ್ನಿ ಮತ್ತು ಮಕ್ಕಳ ವಿರುದ್ಧ ಆಸ್ತಿ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು‌. ವರ್ಷಗಳ ಬಳಿಕ ವಕೀಲ ನಾರಾಯಣ ಸ್ವಾಮಿ ಮಧ್ಯಸ್ಥಿಕೆ ನಡೆಸಿ ಎರಡನೇ ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ಆಸ್ತಿ ವಿಚಾರದಲ್ಲಿ ಎರಡನೇ ಪತ್ನಿಗೆ ಸುಮಾರು 100 ಕೋಟಿ ರೂಪಾಯಿ ಪಾಲು ಮಾಡಿಸಿ ಕೋರ್ಟ್ ಪ್ರಕರಣ ರಾಜಿಯಲ್ಲಿ ಮುಗಿಸಿದ್ದರು. ಈ ಬಳಿಕ ನಾರಾಯಣ ಸ್ವಾಮಿ ಮತ್ತಿತರರು ಧರ್ಮಸ್ಥಳ , ಕುಕ್ಕೆ ಸುಬ್ರಮಣ್ಯ, ಸೌತಡ್ಕ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.

ದರ್ಶನ ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಖ್ಯಾತ ವಕೀಲ ನಾರಾಯಣ್ ಸ್ವಾಮಿ ಜೊತೆಯಲ್ಲಿ ಶಿವಣ್ಣ , ಶೇಷ ಕುಮಾರ್, ನಿರಂಜನ್, ಮಂಜುನಾಥ್ ಹಾಗೂ ಚಾಲಕ ಯಾಶೀನ್ ಭಾಗಿಯಾಗಿದ್ದರು.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ನಾಳ ಸಮೀಪದ ಗದ್ದೆಯ ಪಾಲು ಬಾವಿಗೆ ಬಿದ್ದ ಅಡಿಕೆ ಸಾಗಾಟದ ಪಿಕಪ್

Suddi Udaya

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಉಪ್ಪಾರಪಳಿಕೆ ಶ್ರೀ ಕೃಷ್ಣ ಭಜನಾ ಮಂದಿರದ ನಿರ್ಮಾಣಕ್ಕೆ ದೇಣಿಗೆ ಹಸ್ತಾಂತರ

Suddi Udaya
error: Content is protected !!