25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

ಬೆಳ್ತಂಗಡಿ : ಖ್ಯಾತ ವಕೀಲ ಬೆಂಗಳೂರಿನ ನಾರಾಯಣ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನ.18 ರಂದು ಬೆಳಗ್ಗೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಮುತ್ತಪ್ಪ ರೈ ಮೃತಪಟ್ಟ ಬಳಿಕ ಎರಡನೇ ಪತ್ನಿ ಮತ್ತು ಮಕ್ಕಳ ವಿರುದ್ಧ ಆಸ್ತಿ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು‌. ವರ್ಷಗಳ ಬಳಿಕ ವಕೀಲ ನಾರಾಯಣ ಸ್ವಾಮಿ ಮಧ್ಯಸ್ಥಿಕೆ ನಡೆಸಿ ಎರಡನೇ ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ಆಸ್ತಿ ವಿಚಾರದಲ್ಲಿ ಎರಡನೇ ಪತ್ನಿಗೆ ಸುಮಾರು 100 ಕೋಟಿ ರೂಪಾಯಿ ಪಾಲು ಮಾಡಿಸಿ ಕೋರ್ಟ್ ಪ್ರಕರಣ ರಾಜಿಯಲ್ಲಿ ಮುಗಿಸಿದ್ದರು. ಈ ಬಳಿಕ ನಾರಾಯಣ ಸ್ವಾಮಿ ಮತ್ತಿತರರು ಧರ್ಮಸ್ಥಳ , ಕುಕ್ಕೆ ಸುಬ್ರಮಣ್ಯ, ಸೌತಡ್ಕ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.

ದರ್ಶನ ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಖ್ಯಾತ ವಕೀಲ ನಾರಾಯಣ್ ಸ್ವಾಮಿ ಜೊತೆಯಲ್ಲಿ ಶಿವಣ್ಣ , ಶೇಷ ಕುಮಾರ್, ನಿರಂಜನ್, ಮಂಜುನಾಥ್ ಹಾಗೂ ಚಾಲಕ ಯಾಶೀನ್ ಭಾಗಿಯಾಗಿದ್ದರು.

Related posts

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಮಚ್ಚಿನ ಹಾಗೂ ಕೊರಂಜ ಶಾಲೆ ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಮೇಲ್ದರ್ಜೆಗೆ  : ಶಾಸಕ ಹರೀಶ್ ಪೂಂಜ

Suddi Udaya

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು: ಮಂಗಳೂರಿನ ಕೇಂದ್ರಕ್ಕೆ ರೂ. 1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!