23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

ಇಂದಬೆಟ್ಟು: ಇತ್ತೀಚೆಗೆ ಬೆಂಗಳೂರಿನಲ್ಲಿ ಅಪಘಾತದಲ್ಲಿ ನಿಧನರಾದ ಇಂದಬೆಟ್ಟು ಶ್ರೀ ಸನಾತನಿ ಹೊಸಮಾರು ಮನೆ ಶ್ರೀಮತಿ ವಿನಯಲತಾ ಮತ್ತು ವಸಂತ ಗೌಡ ಇವರ ಪುತ್ರ ತುಷಾರ್ ಗೌಡ ರಿಗೆ ಹಿತೈಷಿಗಳಿಂದ ಶ್ರೀ ಸನಾತನಿ ಇಂದಬೆಟ್ಟು ಮನೆಯಲ್ಲಿ ನುಡಿನಮನ ಕಾರ್ಯಕ್ರಮವು ನ.17 ರಂದು ಜರುಗಿತು.

ಕಾರ್ಯಕ್ರಮದಲ್ಲಿ ಸತೀಶ್ ಕುತ್ಯಾರು, ಕೇಶವ ಬಂಗೇರ ಕಳಿಯ, ಕೃಷ್ಣಪ್ಪ ಗೌಡ ಸವಣಾಲು, ಹರಿಕಿರಣ್ ನಾವೂರು, ವಸಂತ ಗೌಡ ಕಲ್ಲಾಜೆ, ಜನಾರ್ದನ ಗುಡಿಗಾರ, ಸುವಿತ್ ಸೀತಾರಾಮ ಬೆಳಾಲು, ವಿನಯಚಂದ್ರ ಉಜಿರೆ, ಸಂತೋಷ್ ಕಾಪಿನಡ್ಕ, ಪ್ರಶಾಂತ್ ಉಜಿರೆ ಹಾಗೂ ಊರ ಪರವೂರ ಹಿತೈಷಿ ಬಂಧುಗಳು ಭಾಗವಹಿಸಿ ನುಡಿನಮವನ್ನು ಸಲ್ಲಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya
error: Content is protected !!