25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸಂಘ ಕಾಯರ್ತಡ್ಕ ಇದರ ವತಿಯಿಂದ ಬ್ರೈನ್ ಟ್ಯೂಮಾರ್ ಕಾಯಿಲೆಯಿಂದ ಬಳಲುತ್ತಿದ್ದ ಹೊಸಮನೆ ಕಾಮೇರಿ ಮನೆಯ ಶ್ರೀಮತಿ ರತ್ನ ರವರ ಚಿಕಿತ್ಸೆಗೆ ರೂ.50500/ದ ಚೆಕ್ ಅನ್ನು ನ.19ರಂದು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಕಾರ್ಯದರ್ಶಿ ರಮೇಶ್ ಗೌಡ, ಪಂಚಾಯತ್ ಸದಸ್ಯ ಹರೀಶ್ ಕೆ.ಬಿ. ಕೊಯಿಲ, ಸಂಘದ ಸದಸ್ಯರಾದ ಯೋಗೀಶ್ ಗೌಡ, ಸದಾನಂದ ಗೌಡ ರಾಘವೇಂದ್ರ ಗೌಡ, ವಿಖ್ಯಾತ ಗೌಡ ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಪ್ರಶಸ್ತಿ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಮೊಗ್ರು: ನೆಕ್ಕರಾಜೆ ನಿವಾಸಿ ಲಕ್ಷ್ಮೀ ನಿಧನ

Suddi Udaya
error: Content is protected !!