September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸಂಘ ಕಾಯರ್ತಡ್ಕ ಇದರ ವತಿಯಿಂದ ಬ್ರೈನ್ ಟ್ಯೂಮಾರ್ ಕಾಯಿಲೆಯಿಂದ ಬಳಲುತ್ತಿದ್ದ ಹೊಸಮನೆ ಕಾಮೇರಿ ಮನೆಯ ಶ್ರೀಮತಿ ರತ್ನ ರವರ ಚಿಕಿತ್ಸೆಗೆ ರೂ.50500/ದ ಚೆಕ್ ಅನ್ನು ನ.19ರಂದು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಕಾರ್ಯದರ್ಶಿ ರಮೇಶ್ ಗೌಡ, ಪಂಚಾಯತ್ ಸದಸ್ಯ ಹರೀಶ್ ಕೆ.ಬಿ. ಕೊಯಿಲ, ಸಂಘದ ಸದಸ್ಯರಾದ ಯೋಗೀಶ್ ಗೌಡ, ಸದಾನಂದ ಗೌಡ ರಾಘವೇಂದ್ರ ಗೌಡ, ವಿಖ್ಯಾತ ಗೌಡ ಉಪಸ್ಥಿತರಿದ್ದರು.

Related posts

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ಬಡೆಕ್ಕಾವುದ ಸತ್ಯೋಲು ಭಕ್ತಿ ಸುಗಿಪು ವೀಡಿಯೋ-ಆಡಿಯೋ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya
error: Content is protected !!