25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

ಬೆಳ್ತಂಗಡಿ : ಊರಿನ ಗೆಳೆಯರೊಂದಿಗೆ ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಕಿತಾಪತಿಯಿಂದ ದೊಡ್ಡ ಅನಾಹುತವೊಂದು ನಡೆದಿದ್ದು‌. ಇದರಿಂದ ಯಾವುದೇ ಪ್ರಾಣಹಾನಿಯಾಗದೆ ದುರಂತ ತಪ್ಪಿದ ಘಟನೆ ಕೊಯ್ಯೂರುನಲ್ಲಿ ನ.18 ರಂದು ರಾತ್ರಿ ನಡೆದಿದೆ.

ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಕಿರಣ್ ಎಂಬಾತನ ಹುಟ್ಟುಹಬ್ಬ ನ.18 ರಂದು ಇದ್ದು. ರಾತ್ರಿ ಗೆಳೆಯರ ಜೊತೆ ಮನೆಯ ಪಕ್ಕದ ರಸ್ತೆಯಲ್ಲಿ ಕೇಕ್ ಜೊತೆ ಸ್ಪ್ರೇ ಮತ್ತಿತರರು ಬಂದಿದ್ದರು. ರಸ್ತೆಯಲ್ಲಿ ಸ್ಕೂಟರ್ ಸೀಟ್ ಮೇಲೆ ಕೇಕ್ ಇಟ್ಟು ಕಿರಣ್ ಕ್ಯಾಂಡಲ್ ಗೆ ಬೆಂಕಿ ಹಚ್ಚಿದಾಗ ಗೆಳೆಯರು ಸೇರಿ ಸ್ಪ್ರೇ ಹಾಗೂ ಇನ್ನಿತರ ಕೆಮಿಕಲ್ ನಿಂದ ಕಿರಣ್ ಮೇಲೆ ಹಾಕಿದ್ದಾರೆ ಈ ವೇಳೆ ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗದೆ ಸಣ್ಣಪುಟ್ಟ ಗಾಯದೊಂದಿದೆ ಕಿರಣ್ ಪರಾಗಿದ್ದಾರೆ ಎನ್ನಲಾಗಿದೆ. ಘಟನೆಯ ವಿಡಿಯೋ ಗೆಳೆಯರ ಮೊಬೈಲ್ ನಲ್ಲಿ ಸೆರೆಯಾಗಿದೆ.

Related posts

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya

ಏ.7: : ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya
error: Content is protected !!