25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

ಅಳದಂಗಡಿ : ಇಲ್ಲಿಯ ಅನೆಮಹಲ್ ಗುರುದೇವ ಕಾಂಪ್ಲೆಕ್ಸ್ ನಲ್ಲಿ ತೃಷಾ ಮೆಡಿಕಲ್ಸ್ ಇದರ ಉದ್ಘಾಟನಾ ಸಮಾರಂಭ ನ.24 ರಂದು ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಅಳದಂಗಡಿ , ಡಾ| ಎನ್.ಎಂ. ತುಳುಪುಳೆ ಶ್ರೀ ಕ್ಲಿನಿಕ್ ಅಳದಂಗಡಿ, ಡಾ| ಹರಿಪ್ರಸಾದ್‌ ಸುವರ್ಣ ಸುವರ್ಣ ಕ್ಲಿನಿಕ್ ಅಳದಂಗಡಿ, ಡಾ| ಸುಷ್ಮಾ ಎಸ್. ಡೋಂಗ್ರೆ ಸ್ವಾತಿ ಕ್ಲಿನಿಕ್ ಅಳದಂಗಡಿ, ಭಾಗವಹಿಸಲಿದ್ದಾರೆ ಎಂದು ಶ್ರೀಮತಿ ರಾಜಮ್ಮ ಮತ್ತು ಸಂಜೀವ ಪೂಜಾರಿ, ಹಾಗೂ ಪ್ರಮೀಳಾ ರಮೇಶ್ ತಿಳಿಸಿದ್ದಾರೆ.

Related posts

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya

ನಾವೂರು ಗ್ರಾ.ಪಂ.ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನೂತನ ಬಿಇಒ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya
error: Content is protected !!