September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

ಅಳದಂಗಡಿ : ಇಲ್ಲಿಯ ಅನೆಮಹಲ್ ಗುರುದೇವ ಕಾಂಪ್ಲೆಕ್ಸ್ ನಲ್ಲಿ ತೃಷಾ ಮೆಡಿಕಲ್ಸ್ ಇದರ ಉದ್ಘಾಟನಾ ಸಮಾರಂಭ ನ.24 ರಂದು ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಅಳದಂಗಡಿ , ಡಾ| ಎನ್.ಎಂ. ತುಳುಪುಳೆ ಶ್ರೀ ಕ್ಲಿನಿಕ್ ಅಳದಂಗಡಿ, ಡಾ| ಹರಿಪ್ರಸಾದ್‌ ಸುವರ್ಣ ಸುವರ್ಣ ಕ್ಲಿನಿಕ್ ಅಳದಂಗಡಿ, ಡಾ| ಸುಷ್ಮಾ ಎಸ್. ಡೋಂಗ್ರೆ ಸ್ವಾತಿ ಕ್ಲಿನಿಕ್ ಅಳದಂಗಡಿ, ಭಾಗವಹಿಸಲಿದ್ದಾರೆ ಎಂದು ಶ್ರೀಮತಿ ರಾಜಮ್ಮ ಮತ್ತು ಸಂಜೀವ ಪೂಜಾರಿ, ಹಾಗೂ ಪ್ರಮೀಳಾ ರಮೇಶ್ ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಮಂಗಳೂರು ಶಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ್ ವೈ ಆಯ್ಕೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವ

Suddi Udaya

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya
error: Content is protected !!